ನಾನು ಹುಟ್ಟಿದ್ದು ಚಿಕ್ಕಮಗಳೂರಿನಲ್ಲಿ, ಬೆಳೆದಿದ್ದು ಬೆಂಗಳೂರಿನಲ್ಲಿ, ಕನ್ನಡ ಮತ್ತು ತಂತ್ರಜ್ಞಾನದ ಅಳಿವು, ಉಳಿವು ಬೆಳವಣಿಗೆಯಲ್ಲಿ ಬಗ್ಗೆ ಆಸಕ್ತಿಯನ್ನು ಹೊಂದಿದ್ದೇನೆ.
ಉದ್ಯೋಗದಲ್ಲಿ ಬೆಂಗಳೂರಿನ ಗ್ರೇನಿಯಂ ಸಾಫ್ಟ್ ವೇರ್ ಕಂಪೆನಿಯ ಮಾಧ್ಯಮ ವಿಭಾಗವಾದ ಒನ್ ಇಂಡಿಯಾ ವೆಬ್ ತಾಣದ ಕನ್ನಡ ವಿಭಾಗದಲ್ಲಿ ಲೇಖನ ಕಾರ್ಯ ನಿರ್ವಾಹಕನಾಗಿದ್ದೇನೆ. ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶಗಳ ಜೊತೆಗಿನ ಒಡನಾಡಿ. ಕನ್ನಡ ಸಾಹಿತ್ಯ, ಫೋಟೋಗ್ರಫಿ ಮತ್ತು ಚಾರಣ ನನ್ನ ಆಸಕ್ತಿ ವಿಷಯಗಳು. ಸಾಹಿತ್ಯಾಸಕ್ತರು ಕನ್ನಡಕವಿ ವೆಬ್ ತಾಣಕ್ಕೆ ಭೇಟಿ ಕೊಡಿ